ಗಣರಾಜ್ಯೋತ್ಸವ ಸಂಭ್ರಮ - January 26, 2022

ಗಣರಾಜ್ಯೋತ್ಸವ ಸಂಭ್ರಮ


ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಆಂಗ್ಲಮಾಧ್ಯಮ ಶಾಲೆಯ ಪೂರ್ವಪ್ರಾಥಮಿಕ ವಿಭಾಗದಲ್ಲಿಗಣರಾಜ್ಯೋತ್ಸವವನ್ನುಆಚರಿಸಲಾಯಿತು. ಮುಖ್ಯ ಶಿಕ್ಷಕಿ ಲತಾ ಜಿ ಭಟ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು. ಗಣರಾಜ್ಯೋತ್ಸವದ ಕುರಿತಾಗಿ ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಗಣರಾಜ್ಯೋತ್ಸವದ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಲಾಯಿತು. ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು, ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.


45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved